ಬೀದರ, ಫೆಬ್ರವರಿ.20 (ಕರ್ನಾಟಕ ವಾರ್ತೆ):- ಸಂತಕವಿ ಸರ್ವಜ್ಞ ಜಯಂತಿ ಅಂಗವಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಬಿ.ರಾಕಳೆ ಅವರಿಂದು ಸಂತಕವಿ ಸರ್ವಜ್ಞ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
Related