ಬೀದರ ನಗರದಲ್ಲಿ ಭಾರತೀಯ ವಿದ್ಯಾರ್ಥಿ ಸಂಘ, ದಲಿತ ವಿದ್ಯಾರ್ಥಿ ಪರಿಷತ್, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ರಕ್ಷಣೆ ಸಮಿತಿ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಹಮ್ಮಿಕೊಳ್ಳಲಾದ “ರನ್ ಫಾರ್ ಅಂಬೇಡ್ಕರ್ – ರನ್ ಫಾರ್ ಕಾನ್ಸ್ಟಿಟ್ಯೂಷನ್” ಮ್ಯಾರಥಾನ್ಗೆ ಸಂಸದರಾದ ಶ್ರೀ ಸಾಗರ ಖಂಡ್ರೆ ಚಾಲನೆ ನೀಡಿ
ಈ ಸಂದರ್ಭದಲ್ಲಿ ಯುವಕರೊಂದಿಗೆ ಮ್ಯಾರಥಾನ್ನಲ್ಲಿ ಭಾಗವಹಿಸಿ, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಮಹತ್ವ, ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯದ ಮೌಲ್ಯಗಳನ್ನು ಉಳಿಸಿ ಬೆಳೆಸುವ ಅಗತ್ಯತೆಯನ್ನು ತಿಳಿಸಿದೆ
Related