ಆ. 1ಕ್ಕೆ ಬೀದರ್‍ನಲ್ಲಿ ವ್ಯಸನ ಮುಕ್ತ ದಿನಾಚರಣೆ ಬೀದರ್‍ನ ಬ್ರಿಮ್ಸ್‍ನಲ್ಲಿ

Kaliyugadkoogu
10 / 100

ಬೀದರ್ ಜುಲೈ 31:ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಗಸ್ಟ 1 ರಂದು ಬೆಳಿಗ್ಗೆ 11 ಗಂಟೆಗೆ ಡಾ. ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಬೀದರ್‍ನ ಬ್ರಿಮ್ಸ್‍ನ ಸಭಾಂಗಣದಲ್ಲಿ ವ್ಯಸನ ಮುಕ್ತ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಮ್‍ಖಾನ್ ಅಧ್ಯಕ್ಷತೆ ವಹಿಸುವರು.

ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರಾದ ಪ್ರಭು ಚವ್ಹಾಣ, ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದಲಿಂಗಪ್ಪ ಪಾಟೀಲ್, ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ರಘುನಾಥರಾವ ಮಲ್ಕಾಪೂರೆ, ಡಾ. ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಶಶೀಲ ನಮೋಶಿ, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರËಪÉÇೀದ್ದಿನ್ ಕಚೇರಿವಾಲೆ ಭಾಗವಹಿಸುವರು.

ವಿಶೇಷ ಉಪನ್ಯಾಸಕರಾಗಿ ಸಾಹಿತಿಗಳಾದ ಡಾ. ಸಿದ್ದು ಯಾಪಲಪರವಿ ಪಾಲ್ಗೋಳ್ಳುವರು.

ಜಿಲ್ಲಾದಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ಶೀಲ್ಪಾ ಎಂ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾ„ಕಾರಿ ಚನ್ನಬಸವಣ್ಣ ಅವರು ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೋಳ್ಳಬೇಕೆಂದು ಕೋರಿದ್ದಾರೆ.

sharadghante

Leave a Reply